ಶ್ರೀ ಕ್ಷೇತ್ರದ ಹುಲಿಭೂತ ದೈವಸ್ಥಾನದ ಪುನರ್ ನಿರ್ಮಾಣಕ್ಕೆ ಭಕ್ತರಿಂದ ಸೇವಾ ಅವಕಾಶ

August 19, 2026
hulibhoota daivasthana reconstruction

ಶ್ರೀ ಕ್ಷೇತ್ರದ ಹುಲಿಭೂತ ದೈವಸ್ಥಾನದ ಪುನರ್ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ಪುನರ್ ನಿರ್ಮಾಣ ಕಾರ್ಯಕ್ಕೆ ಭಗವದ್ಭಕ್ತರು ವಿವಿಧ ಪರಿಕರಗಳನ್ನು ಸೇವಾ ರೂಪದಲ್ಲಿ ಸಮರ್ಪಿಸಲು ಅವಕಾಶ ಕಲ್ಪಿಸಲಾಗಿದೆ.

ಹುಲಿಭೂತ ದೈವಸ್ಥಾನದ ಪುನರ್ ನಿರ್ಮಾಣಕ್ಕೆ ಅಗತ್ಯವಿರುವ ಪರಿಕರಗಳನ್ನು ಭಕ್ತರು ಸೇವೆಯಾಗಿ ಸಮರ್ಪಿಸಬಹುದಾಗಿದೆ. ಶಿಲಾಮಯ ಸೋಪಾನದ ಕಲ್ಲು (ಮೆಟ್ಟಿಲು ಸೇರಿ) ₹50,000, ದಾರಂದ ₹40,000, 3 ಸ್ಟೀಲ್ ಬೀಮ್‌ಗಳು ₹40,000 ಹಾಗೂ 7 ಅಡಿ ಫೀಟ್ ಕಂಬಕ್ಕೆ ₹40,000 ಎಂದು ಸೇವಾ ಮೊತ್ತವನ್ನು ನಿಗದಿಪಡಿಸಲಾಗಿದೆ.

ಪರಿಕರಗಳನ್ನು ಸಮರ್ಪಿಸಲು ಇಚ್ಛಿಸುವ ಭಗವದ್ಭಕ್ತರು ಇದರ ಮೌಲ್ಯವನ್ನು ಪಾವತಿಸಿ ರಶೀದಿ ಪಡೆದುಕೊಳ್ಳುವಂತೆ ವಿನಂತಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9449103422

ಇನ್ನಷ್ಟು ಓದಿ

bettampady ganeshotsava 2026

41ನೇ ವರ್ಷದ ಬೆಟ್ಟಂಪಾಡಿ ಸಾರ್ವಜನಿಕ ಶ್ರೀಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಹಾಗೂ ಸಮಾಲೋಚನಾ ಸಭೆ

ವಿವರವಾಗಿ ಓದಿ

pattanaje jatre 2026

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಜಾತ್ರೆ

ವಿವರವಾಗಿ ಓದಿ