ಸೆಪ್ಟೆಂಬರ್ 5ರಂದು ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತ ರುದ್ರಾಭಿಷೇಕ

August 20, 2026
shata rudrabhisheka bettampady

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೆಪ್ಟೆಂಬರ್ 5ರಂದು ಶತ ರುದ್ರಾಭಿಷೇಕ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಶ್ರೀ ಕ್ಷೇತ್ರದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ಮಾರ್ಗದರ್ಶನದಲ್ಲಿ, ವೇದಮೂರ್ತಿ ಶ್ರೀ ವೆಂಕಟರಮಣ ಭಟ್ ಮಂಜುಳಗಿರಿ ಹಾಗೂ ವೇದಮೂರ್ತಿ ಶ್ರೀ ವೆಂಕಟರಮಣ ಭಟ್ ಕಾನುಮೂಲೆ (ಪ್ರಧಾನ ಅರ್ಚಕರು ಶ್ರೀ ಕ್ಷೇತ್ರ ಬೆಟ್ಟಂಪಾಡಿ) ಇವರ ನೇತೃತ್ವದಲ್ಲಿ ಶತ ರುದ್ರಾಭಿಷೇಕ ನಡೆಯಲಿದೆ.

2026ರ ಸೆಪ್ಟೆಂಬರ್ 5ರಂದು ಶನಿವಾರ ಪೂರ್ವಾಹ್ನ 9 ಗಂಟೆಯಿಂದ ಶತ ರುದ್ರಾಭಿಷೇಕ ನೆರವೇರಲಿದ್ದು, ಕಾರ್ಯಕ್ರಮಕ್ಕೆ ಭಗವದ್ಭಕ್ತರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಲಾಗಿದೆ.

ಇನ್ನಷ್ಟು ಓದಿ

nagar panchami celebration august 17

ಆಗಸ್ಟ್ 17ರಂದು ನಾಗರ ಪಂಚಮಿ ಆಚರಣೆ: ವಿಶೇಷ ಪೂಜೆ ಹಾಗೂ ಅಭಿಷೇಕಕ್ಕೆ ಅವಕಾಶ

ವಿವರವಾಗಿ ಓದಿ

Varamahalakshmi Invitation - 1

ಆಗಸ್ಟ್ 28ರಂದು ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಹಾಗೂ ಧಾರ್ಮಿಕ ಸಭೆ: ಭಕ್ತರಿಗೆ ಆತ್ಮೀಯ ಆಹ್ವಾನ

ವಿವರವಾಗಿ ಓದಿ

Mritunjaya homa

ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದಲ್ಲಿ ಸಾಮೂಹಿಕ ಮೃತ್ಯುಂಜಯ ಹೋಮ, ಲಕ್ಷ ಶಿವಪಂಚಾಕ್ಷರಿ ಮಂತ್ರ ಪಠಣ ಯಜ್ಞ

ವಿವರವಾಗಿ ಓದಿ